ನಿನ್ನೆಯೇ ಸತ್ತು ಹೋಯಿತು
ಮನದ ಮಾತುಗಳೆಲ್ಲಾ
ಈಗ ಕೇಳುತಿರುವಿರಿ
ಸತ್ತ ಮೇಲೆ ಮತ್ತೆ ಜೀವ
ಹೇಗೆ ಬಂದೀತು ಹೇಳಿ
ತುಂಬಾ ತಮಾಷೆ ಮಾಡಬೇಡಿ
ಬತ್ತಿಹೋದ ಕಂಗಳಿಂದ
ಕಣ್ಣೀರು ನಿರೀಕ್ಷಿಸಬಹುದೇ?
ಭರವಸೆ ಹೃದಯದಲ್ಲಿರಲಿ
ಒಣ ಬಟ್ಟೆಯಿಂದಲೂ ನೀರು ತೆಗೆಯಬಹುದು
ರಾತ್ರಿ ಊಟ ಮಾಡುವಾಗ .... ಶಾಂತಿಯುತ ವಾತಾವರಣವಿರಲಿ, ಸಂಜೆ ದೇವರ ಬಳಿ ದೀಪಗಳ ಬೆಳಗಿಸಿ, ಹಿತವಾದ ಸಂಗೀತ ಮನಸ್ಸಿಗೆ ಕೇಳಲಿ, ಊಟದ ಮೇಜಿನ ಬಳಿ ವಾದ ವಿವಾದ ಬೇಡ, ಆಹಾರ...
No comments:
Post a Comment