Saturday, November 24, 2018

ಜಿಗುಪ್ಸೆ

ತಲೆಯ ಮೇಲೆ ತೂಗುಗತ್ತಿ
ಸಾವಿನ ಭಯ ಮನದಲ್ಲಿ ಆವರಿಸಿದೆ
ನೇಣುಗಂಬ ಏರಿದವನಿಗೆ,
ಮುಕ್ತಿ ಸಿಗುವುದೆಂಬ ಸಂತೋಷ;
ನೇಣು ಹಾಕಿವವನೇ ರಜೆ ತೆಗೆದುಕೊಂಡರೆ
ಸಂತಸ ಪಡಬೇಕೋ? ಇಲ್ಲ ಕೈ ಕೈ ಹಿಸುಕಿಕೊಳ್ಳಬೇಕೋ?
ನಿಟ್ಟುಸಿರಂತೂ ಬಿಟ್ಟಿರುತ್ತಾನೆ ಬೇಸರಿಸಿ;
ಜಿಗುಪ್ಸೆ ಮನೆಮಾಡಿರುತ್ತೆ ಸಾವು ಮುಂದೆ ಹೋದರೆ
ಜೊತೆಯಲ್ಲಿದ್ದವರಿಗೂ, ಜೀವನೋವ ಹೊತ್ತಿರುವವರಿಗೂ
ಆದರೂ ಅನುಕ್ಷಣದ ಭಯದ ಜೀವನ ವಾಕರಿಸುತ್ತದೆ
ಮುಂದಿರುವ ರಸಗವಳವೂ ಹಳಸಿದ ಊಟವೇ ಆಗಿರುತ್ತೆ


No comments:

Post a Comment

ಕಡಲೇ.....

  ಕಡಲೇ , ನೀನು ಎಷ್ಟು ಅಗಾಧ ! ಕಣ್ಣ ನೋಟ ಹರಿಸಿದಷ್ಟೂ ವಿಶಾಲ . ಆಶ್ಚರ್ಯ , ಪರಮಾಶ್ಚರ್ಯ — ನೀನು ಅನಂತ , ಎಲ್ಲಾ ನದಿತೊರೆಗಳೂ ನಿನ್ನ ಸೇರುವಾಸೆ ಏಕೆ ?...