ತಲೆಯ ಮೇಲೆ ತೂಗುಗತ್ತಿ
ಸಾವಿನ ಭಯ ಮನದಲ್ಲಿ ಆವರಿಸಿದೆ
ನೇಣುಗಂಬ ಏರಿದವನಿಗೆ,
ಮುಕ್ತಿ ಸಿಗುವುದೆಂಬ ಸಂತೋಷ;
ನೇಣು ಹಾಕಿವವನೇ ರಜೆ ತೆಗೆದುಕೊಂಡರೆ
ಸಂತಸ ಪಡಬೇಕೋ? ಇಲ್ಲ ಕೈ ಕೈ ಹಿಸುಕಿಕೊಳ್ಳಬೇಕೋ?
ನಿಟ್ಟುಸಿರಂತೂ ಬಿಟ್ಟಿರುತ್ತಾನೆ ಬೇಸರಿಸಿ;
ಜಿಗುಪ್ಸೆ ಮನೆಮಾಡಿರುತ್ತೆ ಸಾವು ಮುಂದೆ ಹೋದರೆ
ಜೊತೆಯಲ್ಲಿದ್ದವರಿಗೂ, ಜೀವನೋವ ಹೊತ್ತಿರುವವರಿಗೂ
ಆದರೂ ಅನುಕ್ಷಣದ ಭಯದ ಜೀವನ ವಾಕರಿಸುತ್ತದೆ
ಮುಂದಿರುವ ರಸಗವಳವೂ ಹಳಸಿದ ಊಟವೇ ಆಗಿರುತ್ತೆ
Saturday, November 24, 2018
Subscribe to:
Post Comments (Atom)
ಕಡಲೇ.....
ಕಡಲೇ , ನೀನು ಎಷ್ಟು ಅಗಾಧ ! ಕಣ್ಣ ನೋಟ ಹರಿಸಿದಷ್ಟೂ ವಿಶಾಲ . ಆಶ್ಚರ್ಯ , ಪರಮಾಶ್ಚರ್ಯ — ನೀನು ಅನಂತ , ಎಲ್ಲಾ ನದಿತೊರೆಗಳೂ ನಿನ್ನ ಸೇರುವಾಸೆ ಏಕೆ ?...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ರವಿ ಜಾರಿದ ಕೆಲಸವಾಯ್ತೆಂದು ಲೋಕರೂಡಿ ಹಕ್ಕಿಗಳು ಗೂಡು ಸೇರಿದವು ಕತ್ತಲಾವರಿಸಿ,ನೀರವತೆ ಪಸರಿಸಿ ಪ್ರೇಮ ಹೃದಯಗಳಲ್ಲಿ ಪ್ರಣಯದ ಕಿಚ್ಚು ಹೊತ್ತಿಸಿ..... ಹೊನ್ನ ಚಂದ್ರಿಕೆಗ...
No comments:
Post a Comment