ಹೇಮಂತದ ಚಳಿ ಮೈಯೆಲ್ಲಾ ಗಡಗಡ
ಆಗಸದಲ್ಲಿ ಮಂಜಿನ ತೇರನೇರಿ
ವಿರಹ ಹೃದಯಗಳ ಮೇಲೆ ದಂಡೆತ್ತಿ ಬರುತಿಹನು ಚಂದ್ರ
ಎದುರಿಸುವರಾರು? ಮೋಹಿಸುವವರಾರು?
ಚಳಿಗೆ ಬೆದರಿ ಮೂಲೆ ಸೇರಿದರೆಲ್ಲರೂ
ಒಂದು ಕಡೆ ಚಳಿಯ ಧಾಳಿ,
ಮತ್ತೊಂದೆಡೆ ವಿರಹಾಗ್ನಿ!
ತನು-ಮನದ ಮೇಲೆ ಧಾಳಿ!
ಮೂಲೆ ಸೇರಿ ಬೆಚ್ಚಗೆ ಮಲಗಿದವರೇ ಹೆಚ್ಚು!
ಗಾಳಿಯ ಜೊತೆ ಸೆಣಸಿ ಬೆವರಿಳಿಸುವವರಾರು?
ಬರುತ್ತದೆ!, ಹೋಗುತ್ತದೆ! ಕಾಲಚಕ್ರ ನಿಲ್ಲದೆ...
Monday, December 31, 2018
Subscribe to:
Post Comments (Atom)
ಅಣುವಿನಿಂದ ಅನಂತದವರೆಗೆ
ಅದೇನೋ ನಾ ತಿಳಿಯೇ ! ಕಡಲ ಸೇರುವಾಗ ಹೃದಯ ಭಯದಿಂದ ಚಡಪಡಿಸುವುದು ! ನಾನು ಹರಿದು ಬಂದ ದಾರಿಯ ಹಿಂತಿರುಗಿ ನೋಡುವೆ , ಪರ್ವತಗಳ ಶಿಖರದ ತುದಿಯಿಂದ ಮೊದ...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ಎತ್ತ ಸಾಗಿದೆ ನಮ್ಮ ಪಯಣ? ಗುರಿ ಇದ್ದೇ ಸಾಗುವ ಪಯಣ ಕಠಿಣ ಗುರಿ ಇರದ ಪಯಣ ಪ್ರಾಣಿಗಳ ಜೀವನ ಗುರಿ,ಸಾಧನೆ ಎಲ್ಲರಿಗೂ ಸಾಧ್ಯ ಮನಸ್ಸಿದ್ದರೆ!
No comments:
Post a Comment