ಹೇಮಂತದ ಚಳಿ ಮೈಯೆಲ್ಲಾ ಗಡಗಡ
ಆಗಸದಲ್ಲಿ ಮಂಜಿನ ತೇರನೇರಿ
ವಿರಹ ಹೃದಯಗಳ ಮೇಲೆ ದಂಡೆತ್ತಿ ಬರುತಿಹನು ಚಂದ್ರ
ಎದುರಿಸುವರಾರು? ಮೋಹಿಸುವವರಾರು?
ಚಳಿಗೆ ಬೆದರಿ ಮೂಲೆ ಸೇರಿದರೆಲ್ಲರೂ
ಒಂದು ಕಡೆ ಚಳಿಯ ಧಾಳಿ,
ಮತ್ತೊಂದೆಡೆ ವಿರಹಾಗ್ನಿ!
ತನು-ಮನದ ಮೇಲೆ ಧಾಳಿ!
ಮೂಲೆ ಸೇರಿ ಬೆಚ್ಚಗೆ ಮಲಗಿದವರೇ ಹೆಚ್ಚು!
ಗಾಳಿಯ ಜೊತೆ ಸೆಣಸಿ ಬೆವರಿಳಿಸುವವರಾರು?
ಬರುತ್ತದೆ!, ಹೋಗುತ್ತದೆ! ಕಾಲಚಕ್ರ ನಿಲ್ಲದೆ...
Monday, December 31, 2018
Subscribe to:
Post Comments (Atom)
ಕಡಲೇ.....
ಕಡಲೇ , ನೀನು ಎಷ್ಟು ಅಗಾಧ ! ಕಣ್ಣ ನೋಟ ಹರಿಸಿದಷ್ಟೂ ವಿಶಾಲ . ಆಶ್ಚರ್ಯ , ಪರಮಾಶ್ಚರ್ಯ — ನೀನು ಅನಂತ , ಎಲ್ಲಾ ನದಿತೊರೆಗಳೂ ನಿನ್ನ ಸೇರುವಾಸೆ ಏಕೆ ?...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ರವಿ ಜಾರಿದ ಕೆಲಸವಾಯ್ತೆಂದು ಲೋಕರೂಡಿ ಹಕ್ಕಿಗಳು ಗೂಡು ಸೇರಿದವು ಕತ್ತಲಾವರಿಸಿ,ನೀರವತೆ ಪಸರಿಸಿ ಪ್ರೇಮ ಹೃದಯಗಳಲ್ಲಿ ಪ್ರಣಯದ ಕಿಚ್ಚು ಹೊತ್ತಿಸಿ..... ಹೊನ್ನ ಚಂದ್ರಿಕೆಗ...
No comments:
Post a Comment