Tuesday, September 24, 2019

ಕೃಪೆ ತೋರು, ಸಂತೈಸು ಬಾ

ಈ ನೋವು ಯಾರಿಗೂ ಅರ್ಥವಾಗದು
ಪ್ರೀತಿಯ ಬೇಗೆಗೆ ಪರಿಹಾರವುಂಟೇ !
ಈ ನೋವು ಕೊಟ್ಟವಗೇ ತಿಳಿಯುವುದು
ಈ ಹೃದಯದ ಬೇಗೆ ಏನೆಂದು
ಈ ವಿರಹಾಗ್ನಿ ಮನವೆಲ್ಲ ಸುಡುತಿರಲು
ನಿನ್ನಿಂದ ಮಾತ್ರ ಸಾಧ್ಯ ಕೃಷ್ಣಾ,ಕೃಷ್ಣಾ
ಕೃಪೆ ತೋರು, ಸಂತೈಸು ಬಾ ,ಬಳಿ ಬಾ ದೇವಾ.....

No comments:

Post a Comment

ರಾತ್ರಿ ಊಟ: ಧ್ಯಾನ

ರಾತ್ರಿ ಊಟ ಮಾಡುವಾಗ .... ಶಾಂತಿಯುತ ವಾತಾವರಣವಿರಲಿ,  ಸಂಜೆ ದೇವರ ಬಳಿ ದೀಪಗಳ ಬೆಳಗಿಸಿ, ಹಿತವಾದ ಸಂಗೀತ ಮನಸ್ಸಿಗೆ ಕೇಳಲಿ,  ಊಟದ ಮೇಜಿನ ಬಳಿ ವಾದ ವಿವಾದ ಬೇಡ,  ಆಹಾರ...