Tuesday, September 24, 2019

ಕೃಪೆ ತೋರು, ಸಂತೈಸು ಬಾ

ಈ ನೋವು ಯಾರಿಗೂ ಅರ್ಥವಾಗದು
ಪ್ರೀತಿಯ ಬೇಗೆಗೆ ಪರಿಹಾರವುಂಟೇ !
ಈ ನೋವು ಕೊಟ್ಟವಗೇ ತಿಳಿಯುವುದು
ಈ ಹೃದಯದ ಬೇಗೆ ಏನೆಂದು
ಈ ವಿರಹಾಗ್ನಿ ಮನವೆಲ್ಲ ಸುಡುತಿರಲು
ನಿನ್ನಿಂದ ಮಾತ್ರ ಸಾಧ್ಯ ಕೃಷ್ಣಾ,ಕೃಷ್ಣಾ
ಕೃಪೆ ತೋರು, ಸಂತೈಸು ಬಾ ,ಬಳಿ ಬಾ ದೇವಾ.....

No comments:

Post a Comment

ಬಾಂದಳದ ತಾರೆಗಳು

ಬಾಂದಳದಲ್ಲಿ ತಾರೆಗಳ ಹೂ ಅರಳಿದೆ, ನಗುನಗುತ್ತಲೇ ಕಣ್ಣ ಮಿಟುಕಿಸುತ್ತಿವೆ. ಮನದ ಬಾಂದಳದಿ ಸಾವಿರ ವಿಚಾರಗಳಿವೆ, ಅರಳುವ ಮೊದಲೇ ಆತಂಕದಿ ಮುದುಡುತ್ತಿವೆ. ಆ ತಾರೆಗಳು ಸ್ವತಂ...