Tuesday, September 24, 2019

ಕೃಪೆ ತೋರು, ಸಂತೈಸು ಬಾ

ಈ ನೋವು ಯಾರಿಗೂ ಅರ್ಥವಾಗದು
ಪ್ರೀತಿಯ ಬೇಗೆಗೆ ಪರಿಹಾರವುಂಟೇ !
ಈ ನೋವು ಕೊಟ್ಟವಗೇ ತಿಳಿಯುವುದು
ಈ ಹೃದಯದ ಬೇಗೆ ಏನೆಂದು
ಈ ವಿರಹಾಗ್ನಿ ಮನವೆಲ್ಲ ಸುಡುತಿರಲು
ನಿನ್ನಿಂದ ಮಾತ್ರ ಸಾಧ್ಯ ಕೃಷ್ಣಾ,ಕೃಷ್ಣಾ
ಕೃಪೆ ತೋರು, ಸಂತೈಸು ಬಾ ,ಬಳಿ ಬಾ ದೇವಾ.....

No comments:

Post a Comment

ಕಡಲೇ.....

  ಕಡಲೇ , ನೀನು ಎಷ್ಟು ಅಗಾಧ ! ಕಣ್ಣ ನೋಟ ಹರಿಸಿದಷ್ಟೂ ವಿಶಾಲ . ಆಶ್ಚರ್ಯ , ಪರಮಾಶ್ಚರ್ಯ — ನೀನು ಅನಂತ , ಎಲ್ಲಾ ನದಿತೊರೆಗಳೂ ನಿನ್ನ ಸೇರುವಾಸೆ ಏಕೆ ?...