ಈ ನೋವು ಯಾರಿಗೂ ಅರ್ಥವಾಗದು
ಪ್ರೀತಿಯ ಬೇಗೆಗೆ ಪರಿಹಾರವುಂಟೇ !
ಈ ನೋವು ಕೊಟ್ಟವಗೇ ತಿಳಿಯುವುದು
ಈ ಹೃದಯದ ಬೇಗೆ ಏನೆಂದು
ಈ ವಿರಹಾಗ್ನಿ ಮನವೆಲ್ಲ ಸುಡುತಿರಲು
ನಿನ್ನಿಂದ ಮಾತ್ರ ಸಾಧ್ಯ ಕೃಷ್ಣಾ,ಕೃಷ್ಣಾ
ಕೃಪೆ ತೋರು, ಸಂತೈಸು ಬಾ ,ಬಳಿ ಬಾ ದೇವಾ.....
ಧೈರ್ಯದ ನಡೆ, ಪ್ರಶಾಂತ ಧ್ವನಿ. ಕನಸೇ ಕಂಗಳು, ಅಭಯವೇ ರಕ್ಷಣೆ. ಬಿರುಗಾಳಿಯೂ ಅವಳೇ, ಬೆಂಕಿಯ ಕೆನ್ನಾಲಿಗೆಯೂ ಅವಳೇ. ಶಾಂತ ಸಮುದ್ರವೂ ಅವಳೇ, ಕರುಣೆಯ ಕಡಲೂ ಅವಳೇ. ನಮ್ಮ...
No comments:
Post a Comment