ಈ ನೋವು ಯಾರಿಗೂ ಅರ್ಥವಾಗದು
ಪ್ರೀತಿಯ ಬೇಗೆಗೆ ಪರಿಹಾರವುಂಟೇ !
ಈ ನೋವು ಕೊಟ್ಟವಗೇ ತಿಳಿಯುವುದು
ಈ ಹೃದಯದ ಬೇಗೆ ಏನೆಂದು
ಈ ವಿರಹಾಗ್ನಿ ಮನವೆಲ್ಲ ಸುಡುತಿರಲು
ನಿನ್ನಿಂದ ಮಾತ್ರ ಸಾಧ್ಯ ಕೃಷ್ಣಾ,ಕೃಷ್ಣಾ
ಕೃಪೆ ತೋರು, ಸಂತೈಸು ಬಾ ,ಬಳಿ ಬಾ ದೇವಾ.....
ಹಲವು ವರ್ಷಗಳ ಕಠಿಣ ಪರಿಶ್ರಮ , ಸಾಧಿಸಿದೆನೆಂಬ ಹುಸಿನಗೆಯ ಭ್ರಮೆ , ನೀಲಿ ಆಕಾಶದಲ್ಲಿ ನೆಟ್ಟ ಕಣ್ಣುಗಳು , ಹಿಂದೆ ಬಿಟ್ಟುಬಂದ ಅನೇಕ ನೆನಹುಗಳು . ...
No comments:
Post a Comment