ಸಾವು ನಿದ್ದೆಯ ಅಣ್ಣ
ನಿದ್ದೆಯೇ ನೀನೆಷ್ಟು ಕರುಣಾಳು
ದಿನದ ನೋವೆಲ್ಲಾ ನಿನ್ನ ಕಂಡರೆ ಓಡುವುದು
ನಿನ್ನ ಅಣ್ಣನು ಬಲು ಕರುಣಾಳೆಂದು ಕೇಳಿದ್ದೇನೆ
ಅವನು ಬರುವುದೇ ಅಪರೂಪವೆಂದು ತಿಳಿದಿದ್ದೇನೆ
ನೀನಾದರೂ ದಿನವೂ ಬರುವೆ ಅನೇಕ ಪರಿಹಾರಗಳೊಂದಿಗೆ
ಆದರೆ ದಿನಬೆಳಗಾದರೆ ಮತ್ತೆ ಒಕ್ಕರಿಸುವುವು ಅವೇ ಸಮಸ್ಯೆಗಳು
ಅವನೆಂದರೆ ಎಲ್ಲರಿಗೂ ಹೆದರಿಕೆ ಏಕೋ?
ಆವನಾದರೂ ಬಾಳಲಿ ಬಂದರೆ ಎಲ್ಲವೂ ಶಾಶ್ವತವಾಗಿ ಮಾಯವಾಗುವುದು
ಸಮಸ್ಯೆಗಳೆಲ್ಲವೂ ಪರರ ಹೆಗಲೇರುವುದು ಖಂಡಿತ .....
Wednesday, October 16, 2019
Subscribe to:
Post Comments (Atom)
ಅಪರಿಚಿತ ಅತಿಥಿ
ಬಾ , ಓ ಅಪರಿಚಿತ ಅತಿಥಿ ಭಯಬೇಡ ಅಪಾಯವಿಲ್ಲಿಲ್ಲ, ಸಂತಸವೆನೆಗೆ ನಿನ್ನನ್ನಿಲ್ಲಿ ಕಂಡು ಬಾ, ಹಾಡು ಬಾ ವಸಂತಗೀತೆ ।। ಚಳಿಗಾಳಿ ಹೆದರಿ ಓಡಿಹೋ...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ಎತ್ತ ಸಾಗಿದೆ ನಮ್ಮ ಪಯಣ? ಗುರಿ ಇದ್ದೇ ಸಾಗುವ ಪಯಣ ಕಠಿಣ ಗುರಿ ಇರದ ಪಯಣ ಪ್ರಾಣಿಗಳ ಜೀವನ ಗುರಿ,ಸಾಧನೆ ಎಲ್ಲರಿಗೂ ಸಾಧ್ಯ ಮನಸ್ಸಿದ್ದರೆ!
No comments:
Post a Comment