ನಿನ್ನ ಪ್ರೀತಿಯಿಂದಲೇ
ನೋವೆಲ್ಲಾ ಮಾಯವಾಗಿದೆ;
ಈ ತನು-ಮನ ನಿನ್ನದೇ
ಶರಣಾಗತಿಯಿಂದ ಮನವು ಹಾಯಾಗಿದೆ;
ಹಸಿವಿಲ್ಲ, ದಣಿವಿಲ್ಲ
ನಿನ್ನ ನೆನೆದರೆ;
ನಿನ್ನ ಸೇರುವ ಬಯಕೆಯೊಂದೇ
ಮನದಲಿ ತೀರದ ದಾಹವಾಗಿದೆ;
ಎಷ್ಟು ಕೂಗಿದರು ಕೇಳಿಸದೇ ನಿನಗೆ
ನಿನ್ನ ಪ್ರೀತಿಯ ಬಯಸಿಹೆನು;
ಇಂದೋ! ನಾಳೆಯೋ ! ಬರುವಿಯೆಂಬ
ಹಂಬಲವೊಂದೆ ಈ ಜೀವಕೆ;
ಬಾ,ಬಾ ನಿನ್ನ ಕಾಣಬೇಕೆಂಬ ಹಂಬಲವೊಂದೆ
ಒಮ್ಮೆ ಮುಖತೋರು ಬಾ ...
ಇಷ್ಟುಕಾಲ ಸತಾಯಿಸಿದ್ದು ಸಾಕು;
ಈ ಜೀವ ಹೋಗುವ ಮುನ್ನ
ಒಮ್ಮೆ ನನ್ನ ಸಂತೈಸು,
ಈ ಸಂಘರ್ಷವ ಕೊನೆಗೊಳಿಸು ಬಾ ....
Sunday, October 6, 2019
Subscribe to:
Post Comments (Atom)
ಕಡಲೇ.....
ಕಡಲೇ , ನೀನು ಎಷ್ಟು ಅಗಾಧ ! ಕಣ್ಣ ನೋಟ ಹರಿಸಿದಷ್ಟೂ ವಿಶಾಲ . ಆಶ್ಚರ್ಯ , ಪರಮಾಶ್ಚರ್ಯ — ನೀನು ಅನಂತ , ಎಲ್ಲಾ ನದಿತೊರೆಗಳೂ ನಿನ್ನ ಸೇರುವಾಸೆ ಏಕೆ ?...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ರವಿ ಜಾರಿದ ಕೆಲಸವಾಯ್ತೆಂದು ಲೋಕರೂಡಿ ಹಕ್ಕಿಗಳು ಗೂಡು ಸೇರಿದವು ಕತ್ತಲಾವರಿಸಿ,ನೀರವತೆ ಪಸರಿಸಿ ಪ್ರೇಮ ಹೃದಯಗಳಲ್ಲಿ ಪ್ರಣಯದ ಕಿಚ್ಚು ಹೊತ್ತಿಸಿ..... ಹೊನ್ನ ಚಂದ್ರಿಕೆಗ...
No comments:
Post a Comment