ಸೌಂದರ್ಯ ಸಂತೋಷದ ಒಸಗೆ
ಕ್ಷಣಗಳು ಜಾರುವುದೇ ವಿನಃ
ಬೇಸರವ ತರದು , ಶೂನ್ಯತೆಯ ಕಾಡದು;
ಮೌನವು ಅವರಿಸಿದರೂ ಗಾಢತೆ ಹೆಚ್ಚುವುದು ;
ಮನವೆಂಬ ನವಿಲು ಗರಿಗೆದರಿ ನರ್ತಿಸುವುದು;
ಪ್ರಶಾಂತತೆ,ನೀರವತೆ ಮಾನವನ್ನೆಲ್ಲಾ ಆವರಿಸುವುದು;
ಕಳೆದುಹೋಗುವುದು ಸಾಮಾನ್ಯ ಸಂಗತಿಯೇ ಇಲ್ಲಿ ;
ಸೌಂದರ್ಯದ ಬಲೆಗೆ ಬೀಳದವರಾರು?
ಸೌಂದರ್ಯದ ರಸ ಸಮಯದಲ್ಲಿ ಮಿಂದವರು ಕೆಲವೇ ಕೆಲವರು....
Wednesday, November 20, 2019
Subscribe to:
Post Comments (Atom)
ಕಡಲೇ.....
ಕಡಲೇ , ನೀನು ಎಷ್ಟು ಅಗಾಧ ! ಕಣ್ಣ ನೋಟ ಹರಿಸಿದಷ್ಟೂ ವಿಶಾಲ . ಆಶ್ಚರ್ಯ , ಪರಮಾಶ್ಚರ್ಯ — ನೀನು ಅನಂತ , ಎಲ್ಲಾ ನದಿತೊರೆಗಳೂ ನಿನ್ನ ಸೇರುವಾಸೆ ಏಕೆ ?...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ರವಿ ಜಾರಿದ ಕೆಲಸವಾಯ್ತೆಂದು ಲೋಕರೂಡಿ ಹಕ್ಕಿಗಳು ಗೂಡು ಸೇರಿದವು ಕತ್ತಲಾವರಿಸಿ,ನೀರವತೆ ಪಸರಿಸಿ ಪ್ರೇಮ ಹೃದಯಗಳಲ್ಲಿ ಪ್ರಣಯದ ಕಿಚ್ಚು ಹೊತ್ತಿಸಿ..... ಹೊನ್ನ ಚಂದ್ರಿಕೆಗ...
No comments:
Post a Comment