ಶೈವರು ಶಿವನೆನ್ನುವರು
ವೇದಾಂತಿಗಳು ಪರಬ್ರಹ್ಮನೆನ್ನುವರು
ಬೌದ್ಧರು ಬುದ್ಧನೆನ್ನುವರು
ನೈಯಾಯಿಕರು ಕರ್ತನೆನ್ನುವರು
ಜೈನರು ಜಿನನೆನ್ನುವರು
ಕಾಯಕ ಮಾಡುವವರಿಗದೆ ದೈವವೋ
ಮನಕೊಪ್ಪಿದ ಕೆಲಸವ ಆನಂದಿಸುವವನೇ ದೇವನು
ಆನಂದದಲಿ ಆನಂದನವನು
ಅನಂತದಲಿ ಅನಂತನವನು
ಎಲ್ಲರಿಗೂ ಒಬ್ಬನೇ ಅವನು
ಒಬ್ಬನಾದರೂ ನಾಮ ಮಾತ್ರ ಹಲವು
ಅವನೇ ಚೆನ್ನಿಗರಾ ಚೆನ್ನ ಬೇಲೂರಿನ ಚೆನ್ನಕೇಶವ ।।
Thursday, December 5, 2019
Subscribe to:
Post Comments (Atom)
ಅಣುವಿನಿಂದ ಅನಂತದವರೆಗೆ
ಅದೇನೋ ನಾ ತಿಳಿಯೇ ! ಕಡಲ ಸೇರುವಾಗ ಹೃದಯ ಭಯದಿಂದ ಚಡಪಡಿಸುವುದು ! ನಾನು ಹರಿದು ಬಂದ ದಾರಿಯ ಹಿಂತಿರುಗಿ ನೋಡುವೆ , ಪರ್ವತಗಳ ಶಿಖರದ ತುದಿಯಿಂದ ಮೊದ...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ಎತ್ತ ಸಾಗಿದೆ ನಮ್ಮ ಪಯಣ? ಗುರಿ ಇದ್ದೇ ಸಾಗುವ ಪಯಣ ಕಠಿಣ ಗುರಿ ಇರದ ಪಯಣ ಪ್ರಾಣಿಗಳ ಜೀವನ ಗುರಿ,ಸಾಧನೆ ಎಲ್ಲರಿಗೂ ಸಾಧ್ಯ ಮನಸ್ಸಿದ್ದರೆ!
No comments:
Post a Comment