ಶೈವರು ಶಿವನೆನ್ನುವರು
ವೇದಾಂತಿಗಳು ಪರಬ್ರಹ್ಮನೆನ್ನುವರು
ಬೌದ್ಧರು ಬುದ್ಧನೆನ್ನುವರು
ನೈಯಾಯಿಕರು ಕರ್ತನೆನ್ನುವರು
ಜೈನರು ಜಿನನೆನ್ನುವರು
ಕಾಯಕ ಮಾಡುವವರಿಗದೆ ದೈವವೋ
ಮನಕೊಪ್ಪಿದ ಕೆಲಸವ ಆನಂದಿಸುವವನೇ ದೇವನು
ಆನಂದದಲಿ ಆನಂದನವನು
ಅನಂತದಲಿ ಅನಂತನವನು
ಎಲ್ಲರಿಗೂ ಒಬ್ಬನೇ ಅವನು
ಒಬ್ಬನಾದರೂ ನಾಮ ಮಾತ್ರ ಹಲವು
ಅವನೇ ಚೆನ್ನಿಗರಾ ಚೆನ್ನ ಬೇಲೂರಿನ ಚೆನ್ನಕೇಶವ ।।
Thursday, December 5, 2019
Subscribe to:
Post Comments (Atom)
ಕಡಲೇ.....
ಕಡಲೇ , ನೀನು ಎಷ್ಟು ಅಗಾಧ ! ಕಣ್ಣ ನೋಟ ಹರಿಸಿದಷ್ಟೂ ವಿಶಾಲ . ಆಶ್ಚರ್ಯ , ಪರಮಾಶ್ಚರ್ಯ — ನೀನು ಅನಂತ , ಎಲ್ಲಾ ನದಿತೊರೆಗಳೂ ನಿನ್ನ ಸೇರುವಾಸೆ ಏಕೆ ?...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ರವಿ ಜಾರಿದ ಕೆಲಸವಾಯ್ತೆಂದು ಲೋಕರೂಡಿ ಹಕ್ಕಿಗಳು ಗೂಡು ಸೇರಿದವು ಕತ್ತಲಾವರಿಸಿ,ನೀರವತೆ ಪಸರಿಸಿ ಪ್ರೇಮ ಹೃದಯಗಳಲ್ಲಿ ಪ್ರಣಯದ ಕಿಚ್ಚು ಹೊತ್ತಿಸಿ..... ಹೊನ್ನ ಚಂದ್ರಿಕೆಗ...
No comments:
Post a Comment