Saturday, December 27, 2025

ಧೈರ್ಯವೇ ಸೇತುವೆ

ಸಂದೇಹದ ನೆರಳು ಮನದಲಿ ಬೀಡು ಬಿಟ್ಟರೆ,

ಕನಸುಗಳ ಬೆಳಕಿಗೆ ಗ್ರಹಣ ಹಿಡಿಯುವುದು.

 

ನಂಬಿಕೆಯ ಬಲ ದೀಪ ಹಚ್ಚಿದಾಗ ಮಾತ್ರ,

ನಾಳೆಯ ಹಾದಿಗೆ ದಾರಿದೀಪವಾಗುವುದು.

 

ಧೈರ್ಯವೇ ಸೇತುವೆ, ಬಲ, ಆಶೆಯೇ ದಾರಿ,

ಸಂದೇಹವಿಲ್ಲದ ಮನವೇ ಸಾಧನೆಗೆ ರಹದಾರಿ.

No comments:

Post a Comment

ರಾತ್ರಿ ಊಟ: ಧ್ಯಾನ

ರಾತ್ರಿ ಊಟ ಮಾಡುವಾಗ .... ಶಾಂತಿಯುತ ವಾತಾವರಣವಿರಲಿ,  ಸಂಜೆ ದೇವರ ಬಳಿ ದೀಪಗಳ ಬೆಳಗಿಸಿ, ಹಿತವಾದ ಸಂಗೀತ ಮನಸ್ಸಿಗೆ ಕೇಳಲಿ,  ಊಟದ ಮೇಜಿನ ಬಳಿ ವಾದ ವಿವಾದ ಬೇಡ,  ಆಹಾರ...