Saturday, December 27, 2025

ಧೈರ್ಯವೇ ಸೇತುವೆ

ಸಂದೇಹದ ನೆರಳು ಮನದಲಿ ಬೀಡು ಬಿಟ್ಟರೆ,

ಕನಸುಗಳ ಬೆಳಕಿಗೆ ಗ್ರಹಣ ಹಿಡಿಯುವುದು.

 

ನಂಬಿಕೆಯ ಬಲ ದೀಪ ಹಚ್ಚಿದಾಗ ಮಾತ್ರ,

ನಾಳೆಯ ಹಾದಿಗೆ ದಾರಿದೀಪವಾಗುವುದು.

 

ಧೈರ್ಯವೇ ಸೇತುವೆ, ಬಲ, ಆಶೆಯೇ ದಾರಿ,

ಸಂದೇಹವಿಲ್ಲದ ಮನವೇ ಸಾಧನೆಗೆ ರಹದಾರಿ.

No comments:

Post a Comment

ಮೂರು ದಿನದ ಸಂತೆ

ಹಲವು ವರ್ಷಗಳ ಕಠಿಣ ಪರಿಶ್ರಮ , ಸಾಧಿಸಿದೆನೆಂಬ ಹುಸಿನಗೆಯ ಭ್ರಮೆ , ನೀಲಿ ಆಕಾಶದಲ್ಲಿ ನೆಟ್ಟ ಕಣ್ಣುಗಳು , ಹಿಂದೆ ಬಿಟ್ಟುಬಂದ ಅನೇಕ ನೆನಹುಗಳು .   ...