Wednesday, December 24, 2025

ಅಟಲ - ಅಚಲ

ವಿನಯ ಮೂರ್ತಿ, ಧೈರ್ಯದ ದೀಪ,

ದೇಶದ ಹೃದಯದಲ್ಲಿ ಶಾಶ್ವತ ರೂಪ.

 

ರಾಜಕೀಯದ ಗಗನದಲ್ಲಿ ಬೆಳಕಾದವ,

ಕಾವ್ಯದ ಹೃದಯದಲ್ಲಿ ನೆಲೆಸಿದವ.

 

हार नहीं मानूंगा…” ಎಂದು ಘೋಷಿಸಿದವ,

ಅಸಾಧ್ಯವನ್ನೂ ಸಾಧ್ಯಗೊಳಿಸಿದವ.

 

ಸುಶಾಸನದ ದಾರಿ ತೋರಿದವ,

ಜನಮನದಿ ಕವಿಯಾಗಿ ಉಳಿದವ.

No comments:

Post a Comment

ಬಾಂದಳದ ತಾರೆಗಳು

ಬಾಂದಳದಲ್ಲಿ ತಾರೆಗಳ ಹೂ ಅರಳಿದೆ, ನಗುನಗುತ್ತಲೇ ಕಣ್ಣ ಮಿಟುಕಿಸುತ್ತಿವೆ. ಮನದ ಬಾಂದಳದಿ ಸಾವಿರ ವಿಚಾರಗಳಿವೆ, ಅರಳುವ ಮೊದಲೇ ಆತಂಕದಿ ಮುದುಡುತ್ತಿವೆ. ಆ ತಾರೆಗಳು ಸ್ವತಂ...