Wednesday, December 24, 2025

ಅಟಲ - ಅಚಲ

ವಿನಯ ಮೂರ್ತಿ, ಧೈರ್ಯದ ದೀಪ,

ದೇಶದ ಹೃದಯದಲ್ಲಿ ಶಾಶ್ವತ ರೂಪ.

 

ರಾಜಕೀಯದ ಗಗನದಲ್ಲಿ ಬೆಳಕಾದವ,

ಕಾವ್ಯದ ಹೃದಯದಲ್ಲಿ ನೆಲೆಸಿದವ.

 

हार नहीं मानूंगा…” ಎಂದು ಘೋಷಿಸಿದವ,

ಅಸಾಧ್ಯವನ್ನೂ ಸಾಧ್ಯಗೊಳಿಸಿದವ.

 

ಸುಶಾಸನದ ದಾರಿ ತೋರಿದವ,

ಜನಮನದಿ ಕವಿಯಾಗಿ ಉಳಿದವ.

No comments:

Post a Comment

ಮೂರು ದಿನದ ಸಂತೆ

ಹಲವು ವರ್ಷಗಳ ಕಠಿಣ ಪರಿಶ್ರಮ , ಸಾಧಿಸಿದೆನೆಂಬ ಹುಸಿನಗೆಯ ಭ್ರಮೆ , ನೀಲಿ ಆಕಾಶದಲ್ಲಿ ನೆಟ್ಟ ಕಣ್ಣುಗಳು , ಹಿಂದೆ ಬಿಟ್ಟುಬಂದ ಅನೇಕ ನೆನಹುಗಳು .   ...