ವಿನಯ ಮೂರ್ತಿ, ಧೈರ್ಯದ ದೀಪ,
ದೇಶದ
ಹೃದಯದಲ್ಲಿ ಶಾಶ್ವತ ರೂಪ.
ರಾಜಕೀಯದ
ಗಗನದಲ್ಲಿ ಬೆಳಕಾದವ,
ಕಾವ್ಯದ
ಹೃದಯದಲ್ಲಿ ನೆಲೆಸಿದವ.
“हार
नहीं मानूंगा…” ಎಂದು ಘೋಷಿಸಿದವ,
ಅಸಾಧ್ಯವನ್ನೂ
ಸಾಧ್ಯಗೊಳಿಸಿದವ.
ಸುಶಾಸನದ
ದಾರಿ ತೋರಿದವ,
ಜನಮನದಿ
ಕವಿಯಾಗಿ ಉಳಿದವ.
ರಾತ್ರಿ ಊಟ ಮಾಡುವಾಗ .... ಶಾಂತಿಯುತ ವಾತಾವರಣವಿರಲಿ, ಸಂಜೆ ದೇವರ ಬಳಿ ದೀಪಗಳ ಬೆಳಗಿಸಿ, ಹಿತವಾದ ಸಂಗೀತ ಮನಸ್ಸಿಗೆ ಕೇಳಲಿ, ಊಟದ ಮೇಜಿನ ಬಳಿ ವಾದ ವಿವಾದ ಬೇಡ, ಆಹಾರ...
No comments:
Post a Comment